ಶಿಷ್ಟಾಚಾರ ಸೌಲಭ್ಯದ ದುರ್ಬಳಕೆ : ಮುಖ್ಯ ಮಂತ್ರಿ


 ಚಿತ್ರನಟಿ ರನ್ಯಾ ರಾವ್‌ ಅವರು ಶಿಷ್ಟಾಚಾರ ಸೌಲಭ್ಯದ ದುರ್ಬಳಕೆ ಮಾಡಿಕೊಂಡು ಚಿನ್ನದ ಅಕ್ರಮ ಸಾಗಾಣಿಕೆ ನಡೆಸಿರುವುದು ವರದಿಯಾಗಿದ್ದು, ಈ ಪ್ರಕರಣದಲ್ಲಿ ರನ್ಯಾ ರಾವ್‌ ಅವರ ತಂದೆ, ಐಪಿಎಸ್‌ ಅಧಿಕಾರಿಯೂ ಆಗಿರುವ ರಾಮಚಂದ್ರ ರಾವ್‌ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಐಎಎಸ್‌ ಅಧಿಕಾರಿ ಗೌರವ್‌ ಗುಪ್ತ ಅವರನ್ನು ನೇಮಿಸಿ ಆದೇಶಿಸಲಾಗಿದೆ.



ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ