ಶಿವಮೊಗ್ಗ ಸ್ಮಾರ್ಟ್ ಸಿಟಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

 ಸ್ಮಾರ್ಟ್ ಸಿಟಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಊರೆಲ್ಲಾ ಕೊಳ್ಳೆ ಹೊಡೆದ ನಂತರ ಕೋಟೆ ಬಾಗಿಲು ಮುಚ್ಚಿದ ಹಾಗೆ, ಈ ರೈಡ್ ನಡೆದಿದೆ. ಇನ್ನೇನು  ಸ್ಮಾರ್ಟ್ ಸಿಟಿ ಕ್ಲೋಸ್ ಆಗಿತ್ತೆ ಎಂಬ ಬೆನ್ನಲ್ಲೇ ಭ್ರಷ್ಟನ ಭೇಟೆಯನ್ನ‌ ಲೋಕಾಯುಕ್ತ ಮಾಡಿದೆ. 


ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಕೃಷ್ಣಪ್ಪ ಎಂಬುವರು ಒ ಅಂಡ್ ಎಂ ಬಿಲ್ ಪಾಸ್ ಮಾಡಲು ಗುತ್ತಿಗೆದಾರನ ಬಳಿ ಹಣದ ಬೇಡಿಕೆಯಿಟ್ಟ ಬೆನ್ನಲ್ಲೇ ಅಸಮಾಧಾನಗೊಂಡ ಗುತ್ತಿಗೆದಾರರು ಲೋಕಾಯುಕ್ತರಿಗೆ ದೂರು ನೀಡಿದ್ದರು. 

ದೂರು ನೀಡಿದ ಬೆನ್ನಲ್ಲೇ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ದಳಿ ನಡೆದಿದೆ.


ಕಾಮೆಂಟ್‌ಗಳು

Most recent news

ಅಜ್ಜಿ ಕೊಲೆ ಪ್ರಕರಣದ ಆರೋಪಿ ಬಂಧನ ವೇಳೆ ಪೊಲೀಸ್ ಫೈರಿಂಗ್; ಕಾಲಿಗೆ ಗುಂಡೇಟು

ಗಾಂಜಾ ಚಾಳಿಗೆ ವಿರೋಧಿಸಿದ್ದ ಅಜ್ಜಿ ಹತ್ಯೆ; ಮೊಮ್ಮಗನಿಂದಲೇ ಸೈಜುಕಲ್ಲು ಎತ್ತಿಹಾಕಿ ಕೊಲೆ!

ಭಾವಪೂರ್ಣ ಶ್ರದ್ಧಾಂಜಲಿ